“ಅಸ್ಸಾಂನ ಜನ ಬಿಜೆಪಿ ಸರ್ಕಾರದ ಪ್ರಯೋಜನ ಅರಿತಿದ್ದಾರೆ”
ನವದೆಹಲಿ : ಅಸ್ಸಾಂನಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಹಾಗೂ ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವರಾದ ಡಾ. ಜಿತೇಂದ್ರ ಸಿಂಗ್ ಅಸ್ಸಾಂ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಬಿಜೆಪಿಗೆ ಭಾರೀ ಗೆಲುವು ಲಭಿಸಲು ರಾಜ್ಯದ ಜನರು ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿರುವುದರಿಂದ ಆಗುವ ಪ್ರಯೋಜನವನ್ನು ಅರಿತಿದ್ದಾರೆ. ಅದಕ್ಕಾಗೇ ಮತ್ತೆ ನಮ್ಮ ಪಕ್ಷವನ್ನು ಚುನಾಯಿಸಿದ್ದಾರೆ ಎಂದಿದ್ದಾರೆ. #AssamAssemblyPoll: I thank the people of #Assam from the bottom of my … Continue reading “ಅಸ್ಸಾಂನ ಜನ ಬಿಜೆಪಿ ಸರ್ಕಾರದ ಪ್ರಯೋಜನ ಅರಿತಿದ್ದಾರೆ”
Copy and paste this URL into your WordPress site to embed
Copy and paste this code into your site to embed