ಅಸ್ಸಾಂ: ಮುಸ್ಲಿಮರಂತೆ ಹಿಂದೂಗಳು ಬದಲಾಗಬೇಕು. ಸಣ್ಣ ವಯಸ್ಸಿನಲ್ಲೇ ಹಿಂದೂಗಳು ಮುಸ್ಲಿಮರಂತೆ ಮದುವೆಯಾಗಲು ಮುಂದಾಗಬೇಕು. ಆಗ ಮಾತ್ರ ಹಿಂದೂಗಳ ಜನಸಂಖ್ಯೆ ಹೆಚ್ಚಾಗಲು ಸಾಧ್ಯ ಎಂದು ಅಸ್ಸಾಂನ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಹೇಳಿದ್ದರು. ಇವರ ಮಾತುಗಳು ವಿವಾದದ ಸ್ವರೂಪ ಪಡೆದುಕೊಂಡು, ಸಾಕಷ್ಟು ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಬದ್ರುದ್ದೀನ್ ಅಜ್ಮಲ್ ತಾನಾಡಿರುವ ವಿವಾದದ ಮಾತಿಗೆ ಕ್ಷಮೆ ಕೇಳಿದ್ದಾರೆ. ನನಗೆ ಯಾರ ಭಾವನೆಗೂ ಧಕ್ಕೆ ತರುವ ಉದ್ಧೇಶವಿರಲಿಲ್ಲ ಎಂದು ಹೇಳಿದ್ದಾರೆ. ಯಾವುದೇ ಧರ್ಮಕ್ಕೆ ನೋವುಂಟು ಮಾಡುವ … Continue reading ನನ್ನ ಮಾತಿನಿಂದ ನನಗೇ ನಾಚಿಕೆಯಾಗುತ್ತಿದೆ; ಯಾರ ಭಾವನೆಗೂ ಧಕ್ಕೆ ತರುವ ಉದ್ಧೇಶವಿರಲಿಲ್ಲ ಎಂದು ಕ್ಷಮೆ ಕೇಳಿದ ಬದ್ರುದ್ದೀನ್ ಅಜ್ಮಲ್
Copy and paste this URL into your WordPress site to embed
Copy and paste this code into your site to embed