blank

ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ಹತ್ಯೆ

Bhagappa Harijan

ವಿಜಯಪುರ: ಭೀಮಾತೀರದ ಹಂತಕ ಬಾಗಪ್ಪ ಹರಿಜನ್​ನನ್ನು ದುಷ್ಲರ್ಮಿಗಳ ಗುಂಪೊಂದು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ರೇಡಿಯೋ ಕೇಂದ್ರ ಬಳಿ ಇರುವ ಮದಿನಾ ನಗರದಲ್ಲಿ ನಡೆದಿದೆ.

ಭೀಮಾತೀರದ ನಟೋರಿಯಶ್ ಹಂತಕ ಚಂದಪ್ಪ ಹರಿಜನ್ ಶಿಷ್ಯ ಬಾಗಪ್ಪ ಹರಿಜನ್. ಕಲಬುರ್ಗಿ, ವಿಜಯಪುರದ ಭೀಮಾತೀರದಲ್ಲಿ ಹೆಚ್ಚು ಕುಖ್ಯಾತಿ ಪಡೆದಿದ್ದ ಭಾಗಪ್ಪ.

ಈ ಹಿಂದೆ ಕೋರ್ಟ್ ಆವರಣದಲ್ಲಿ ಭಾಗಪ್ಪನ ಮೇಲೆ ದಾಳಿ ನಡೆದಿತ್ತು. ಇದೀಗ ದುಷ್ಕರ್ಮಿಗಳ ಗುಂಪು ಆತನ ಮನೆ ಮುಂದೆಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ್​ ನಿಂಬರಗಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಿದ್ದಾರೆ.

ಮಂಗಗಳಿಗೆ ಆಹಾರ ನೀಡುವ ಹಾಗೆ ಮಾಡಿ ಚಪ್ಪಲಿಯಲ್ಲಿ ಥಳಿಸಿದ ವ್ಯಕ್ತಿ; Video Viral ಆಗುತ್ತಿದ್ದಂತೆ ಪೊಲೀಸರು ಮಾಡಿದ್ದೇನು ನೀವೇ ನೋಡಿ

ಫಾರ್ಮ್‌ನಲ್ಲಿ ಇರಲಿ, ಬಿಡಲಿ ಆತ ವಿಶ್ವದ ಶ್ರೇಷ್ಠ ಆಟಗಾರ; Virat ಕೊಹ್ಲಿಯನ್ನು ಹಾಡಿ ಹೊಗಳಿದ ಆರ್​ಸಿಬಿಯ ಲೆಜೆಂಡ್ ಪ್ಲೇಯರ್​

ನಿಧಿಯ ಆಸೆಗಾಗಿ ವ್ಯಕ್ತಿಯನ್ನು ಬಲಿಕೊಟ್ಟ ದುರುಳರು; ಜ್ಯೋತಿಷಿ ಸೇರಿದಂತೆ ಇಬ್ಬರು ಅರೆಸ್ಟ್​

Share This Article

ಈ ಬೇಸಿಗೆಯಲ್ಲಿ ಈ 5 ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ! ಆರೋಗ್ಯವಾಗಿರಿ… summer health

 summer health : ಬದಲಾಗುತ್ತಿರುವ ಋತುಗಳಿಗೆ ಅನುಗುಣವಾಗಿ ನಿಮ್ಮ ದೇಹವನ್ನು ಸದೃಢವಾಗಿಡಲು, ನಿಮ್ಮ ಆಹಾರಕ್ರಮದಲ್ಲಿ ಆರೋಗ್ಯಕರ…

ಕೆಟ್ಟ ಕೊಲೆಸ್ಟ್ರಾಲ್​ ಅನ್ನು ನ್ಯಾಚುರಲ್​ ಆಗಿ ಕಡಿಮೆ ಮಾಡಬೇಕಾ? ಕೇವಲ ಈ ಬದಲಾವಣೆ ಮಾಡಿ ಸಾಕು! Bad cholesterol

Bad cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು.…