ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ

ಪುತ್ತೂರು: ರಸ್ತೆಯಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಪಿಕಪ್ ಚಾಲಕ ಸರ್ಕಾರಿ ಬಸ್ ಚಾಲಕನ ಮೇಲೆ ಉರಿಮಜಲಿನಲ್ಲಿ ಹಲ್ಲೆ ನಡೆಸಿದ್ದು, ಇದನ್ನು ವಿಡಿಯೋ ಚಿತ್ರೀಕರಣಕ್ಕೆ ಮುಂದಾದ ನಿರ್ವಾಹಕನ ಮೇಲೆಯೂ ಹಲ್ಲೆ ನಡೆದಿದೆ.

ಕಬಕದ ಮೂಲದ ಪಿಕಪ್ ಚಾಲಕ ಹನೀಫ್ ಎಂಬಾತ ಹಲ್ಲೆ ನಡೆಸಿರುವುದೆನ್ನಲಾಗಿದೆ. ಕಬಕ-ವಿಟ್ಲ ರಸ್ತೆಯ ಬಗ್ಗುಮೂಲೆ ಎಂಬಲ್ಲಿ ಪಿಕಪ್‌ಗೆ ಕೆ.ಎಸ್.ಆರ್.ಟಿ.ಸಿ ಬಸ್ ಸರಿಯಾಗಿ ಸೈಡ್ ಕೊಡಲಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕೆ ಬಸ್ಸನ್ನು ಬೆನ್ನಟ್ಟಿ ಬಂದ ಪಿಕಪ್ ಚಾಲಕ ಉರಿಮಜಲಿನಲ್ಲಿ ಬಸ್ಸನ್ನು ಅಡ್ಡ ಹಾಕಿ ಚಾಲಕನಿಗೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯನ್ನು ನಿರ್ವಾಹಕ ವಿಡಿಯೋ ಚಿತ್ರೀಕರಣಕ್ಕೆ ಮುಂದಾಗಿದ್ದು, ಆತನ ಮೇಲೆಯೂ ಹಲ್ಲೆ ನಡೆದಿದೆ.

 

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…