ಬೆಂಗಳೂರು: ಬೆಂಗಳೂರಿನ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ನಡೆದಿದ್ದ ಏಳು ವರ್ಷಗಳ ಹಿಂದಿನ ಹಲ್ಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆತನೇ ಅಪರಾಧಿ ಎಂಬುದನ್ನು ಕೋರ್ಟ್ ಘೋಷಿಸಿದೆ. ಬೆಂಗಳೂರಿನ ಬಿಬಿಎಂಪಿ ಕಚೇರಿ ಸಮೀಪದ ಜೀವ ವಿಮಾ ನಿಗಮದ ಕಟ್ಟಡದಲ್ಲಿರುವ ಕಾರ್ಪೋರೇಷನ್ ಬ್ಯಾಂಕ್ ಎಟಿಎಂಗೆ 2013ರ ನ. 11ರಂದು ಹೋಗಿದ್ದ ಜ್ಯೋತಿ ಉದಯ್ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಬಳಿಕ ತೀವ್ರ ಹುಡುಕಾಟದ ಮೇಲೆ ಪತ್ತೆ ಹಚ್ಚಿದ್ದ ಪೊಲೀಸರು 2017ರ ಮೇ … Continue reading ಹೌದು.. ಅವನೇ ಅಪರಾಧಿ; ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲಿನ 7 ವರ್ಷಗಳ ಹಿಂದಿನ ಹಲ್ಲೆ ಪ್ರಕರಣ, 3 ವರ್ಷಗಳ ಬಳಿಕ ಆರೋಪ ಸಾಬೀತು…
Copy and paste this URL into your WordPress site to embed
Copy and paste this code into your site to embed