ಹೌದು.. ಅವನೇ ಅಪರಾಧಿ; ಎಟಿಎಂನಲ್ಲಿ ಜ್ಯೋತಿ ಉದಯ್​ ಮೇಲಿನ 7 ವರ್ಷಗಳ ಹಿಂದಿನ ಹಲ್ಲೆ ಪ್ರಕರಣ, 3 ವರ್ಷಗಳ ಬಳಿಕ ಆರೋಪ ಸಾಬೀತು…

ಬೆಂಗಳೂರು: ಬೆಂಗಳೂರಿನ ಕಾರ್ಪೋರೇಷನ್​ ಬ್ಯಾಂಕ್​ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್​ ಮೇಲೆ ನಡೆದಿದ್ದ ಏಳು ವರ್ಷಗಳ ಹಿಂದಿನ ಹಲ್ಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆತನೇ ಅಪರಾಧಿ ಎಂಬುದನ್ನು ಕೋರ್ಟ್​ ಘೋಷಿಸಿದೆ. ಬೆಂಗಳೂರಿನ ಬಿಬಿಎಂಪಿ ಕಚೇರಿ ಸಮೀಪದ ಜೀವ ವಿಮಾ ನಿಗಮದ ಕಟ್ಟಡದಲ್ಲಿರುವ ಕಾರ್ಪೋರೇಷನ್​ ಬ್ಯಾಂಕ್​ ಎಟಿಎಂಗೆ 2013ರ ನ. 11ರಂದು ಹೋಗಿದ್ದ ಜ್ಯೋತಿ ಉದಯ್ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಬಳಿಕ ತೀವ್ರ ಹುಡುಕಾಟದ ಮೇಲೆ ಪತ್ತೆ ಹಚ್ಚಿದ್ದ ಪೊಲೀಸರು 2017ರ ಮೇ … Continue reading ಹೌದು.. ಅವನೇ ಅಪರಾಧಿ; ಎಟಿಎಂನಲ್ಲಿ ಜ್ಯೋತಿ ಉದಯ್​ ಮೇಲಿನ 7 ವರ್ಷಗಳ ಹಿಂದಿನ ಹಲ್ಲೆ ಪ್ರಕರಣ, 3 ವರ್ಷಗಳ ಬಳಿಕ ಆರೋಪ ಸಾಬೀತು…