ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಸಿಟ್ಟು; ಚಾಲಕನನ್ನು ಥಳಿಸಿ ಆಟೋ ಜಖಂ ಮಾಡಿದ ಕಿಡಿಗೇಡಿಗಳು
ಶಿವಮೊಗ್ಗ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದರೂ ಅದರ ಬಿಸಿ ಕಡಿಮೆಯಾದಂತೆ ಕಾಣುತ್ತಿಲ್ಲ. ಇದೀಗ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ನಜ್ರುಲ್, ಅಬ್ರಾರ್ ಹಾಗೂ ಸಂಗಡಿಗ ಬಿಜೆಪಿಗೆ ಮತ ಹಾಕಿದ್ದಕ್ಕೆ ಕುಪಿತಗೊಂಡು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ಜಖಂಗೊಳಿಸಿರುವ ಘಟನೆ ಶಿವಮೊಗ್ಗದ ಸೋಮಿನಕೊಪ್ಪ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿಗೆ ಮತ ನೀಡಿದ್ದಕ್ಕೆ ಹಲ್ಲೆ ಗಾಯಾಳು … Continue reading ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಸಿಟ್ಟು; ಚಾಲಕನನ್ನು ಥಳಿಸಿ ಆಟೋ ಜಖಂ ಮಾಡಿದ ಕಿಡಿಗೇಡಿಗಳು
Copy and paste this URL into your WordPress site to embed
Copy and paste this code into your site to embed