ಬಿಜೆಪಿಗೆ ವೋಟ್​ ಹಾಕಿದ್ದಕ್ಕೆ ಸಿಟ್ಟು; ಚಾಲಕನನ್ನು ಥಳಿಸಿ ಆಟೋ ಜಖಂ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದರೂ ಅದರ ಬಿಸಿ ಕಡಿಮೆಯಾದಂತೆ ಕಾಣುತ್ತಿಲ್ಲ. ಇದೀಗ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ನಜ್ರುಲ್​, ಅಬ್ರಾರ್​ ಹಾಗೂ ಸಂಗಡಿಗ ಬಿಜೆಪಿಗೆ ಮತ ಹಾಕಿದ್ದಕ್ಕೆ ಕುಪಿತಗೊಂಡು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ಜಖಂಗೊಳಿಸಿರುವ ಘಟನೆ ಶಿವಮೊಗ್ಗದ ಸೋಮಿನಕೊಪ್ಪ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿಗೆ ಮತ ನೀಡಿದ್ದಕ್ಕೆ ಹಲ್ಲೆ ಗಾಯಾಳು … Continue reading ಬಿಜೆಪಿಗೆ ವೋಟ್​ ಹಾಕಿದ್ದಕ್ಕೆ ಸಿಟ್ಟು; ಚಾಲಕನನ್ನು ಥಳಿಸಿ ಆಟೋ ಜಖಂ ಮಾಡಿದ ಕಿಡಿಗೇಡಿಗಳು