ಮಾಜಿ ಸಂಸದರ ಪುತ್ರನ ಮೇಲೆ ಹಲ್ಲೆ, ಕೊಲೆ ಬೆದರಿಕೆ; ಊಟಕ್ಕೆಂದು ಕರೆದು ಹೊಡೆದರು…

ಬೆಂಗಳೂರು: ಮಾಜಿ ಸಂಸದರೊಬ್ಬರ ಪುತ್ರನನ್ನು ಊಟಕ್ಕೆಂದು ಕರೆದು ಬಳಿಕ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಹಲ್ಲೆ ಮಾಡಿದ ಪ್ರಸಂಗವೊಂದು ಬೆಂಗಳೂರಿನಲ್ಲಿ ನಡೆದಿದೆ. ಕೊನೆಗೂ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಪಾರಾಗಿರುವ ಸಂಸದರ ಪುತ್ರ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಬೀದಿಯಲ್ಲಿನ ಸೂಜಿ ಕ್ಯೂ ಬಾರ್ ಆ್ಯಂಡ್​ ರೆಸ್ಟೋರೆಂಟ್​ನಲ್ಲಿ ಜ.23ರಂದು ಈ ಹಲ್ಲೆ ಪ್ರಕರಣ ನಡೆದಿದೆ. ಚಂದ್ರಶೇಖರ್ ಕುನ್ನೂರ್ ಹಲ್ಲೆಗೊಳಗಾಗಿರುವ ವ್ಯಕ್ತಿ. ಪ್ರಕರಣ ಸಂಬಂಧ ಚೇತನ್ ಹೆಗ್ಡೆ, ಪ್ರಶಾಂತ್ ರೆಡ್ಡಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಜ. … Continue reading ಮಾಜಿ ಸಂಸದರ ಪುತ್ರನ ಮೇಲೆ ಹಲ್ಲೆ, ಕೊಲೆ ಬೆದರಿಕೆ; ಊಟಕ್ಕೆಂದು ಕರೆದು ಹೊಡೆದರು…