ಯುವಕನನ್ನು ಸಾರ್ವಜನಿಕವಾಗಿ ಬೆತ್ತಲಾಗಿಸಿದ ಗುಂಪು; ಯುವತಿಯ ಮೈಮುಟ್ಟಿದ ಎಂದು ಬಟ್ಟೆ ಬಿಚ್ಚಿಸಿ ಹಲ್ಲೆ..

blank

ಹಾಸನ: ಯುವತಿಯೊಬ್ಬಳ ಜತೆ ಅಸಭ್ಯವಾಗಿ ವರ್ತಿಸಿದ ಎಂಬ ಆರೋಪದ ಮೇಲೆ ಯುವಕನೊಬ್ಬನ ಬಟ್ಟೆ ಬಿಚ್ಚಿಸಿ ಹಲ್ಲೆ ಮಾಡಿದ್ದಲ್ಲದೆ, ಆತನನ್ನು ರಸ್ತೆಯಲ್ಲಿ ಬೆತ್ತಲಾಗಿಸಿ ಎಳೆದೊಯ್ಯಲಾಗಿದೆ. ಹಾಸನದಲ್ಲಿ ಇಂಥದ್ದೊಂದು ವಿಲಕ್ಷಣ ಘಟನೆ ನಡೆದಿದೆ.

ಹಾಸನ ಹೇಮಾವತಿ ಪ್ರತಿಮೆ ಸಮೀಪದ ಮಹಾರಾಜ ಪಾರ್ಕ್​ನಲ್ಲಿ ಯುವತಿಯೊಬ್ಬಳನ್ನು ಎಳೆದಾಡಿದ ಎಂಬ ಆರೋಪದ ಮೇಲೆ ಯುವಕರ ಗುಂಪೊಂದು ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದೆ.

ಯುವತಿ ಜತೆ ಅಸಭ್ಯವಾಗಿ ವರ್ತಿಸಿದನೆಂದು ಸ್ಥಳಿಯರು ಆತನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬಟ್ಟೆ ಬಿಚ್ಚಿಸಿ ಸಾರ್ವಜನಿಕವಾಗಿ ಎಳೆದೊಯ್ದಿದೆ. ಕೈ ಮುಗಿದು ಬೇಡಿಕೊಂಡರೂ ಜನರು ಆತನನ್ನು ಬಿಡದೆ ಬೆತ್ತಲಾಗಿಸಿ ಥಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ರಕ್ಷಿಸಿದ್ದು, ತೊಡಲು ಬಟ್ಟೆ ಕೊಟ್ಟು, ವಶಕ್ಕೆ ಪಡೆದಿದ್ದಾರೆ. ಥಳಿಸಿದ ಗುಂಪಿನ ಜನರನ್ನು ಚದುರಿಸಿ ಕಳುಹಿಸಿದ್ದಾರೆ.

ಯುವಕನನ್ನು ಸಾರ್ವಜನಿಕವಾಗಿ ಬೆತ್ತಲಾಗಿಸಿದ ಗುಂಪು; ಯುವತಿಯ ಮೈಮುಟ್ಟಿದ ಎಂದು ಬಟ್ಟೆ ಬಿಚ್ಚಿಸಿ ಹಲ್ಲೆ..

ಶಾಲಾ-ಕಾಲೇಜುಗಳಿಗೆ ರಜೆ ವಿಚಾರ; ಕರೊನಾ ನಿಯಂತ್ರಣ ನಿಟ್ಟಿನಲ್ಲಿ ಸಿಎಂ ಮಹತ್ವದ ನಿರ್ಧಾರ

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…