ಶಾಸಕರ ಪುತ್ರನ ಮೇಲೆಯೇ ಹಲ್ಲೆ; ಕಾರನ್ನು ಹಿಂಬಾಲಿಸಿಕೊಂಡು ಬಂದು ಕಪಾಳಕ್ಕೆ ಹೊಡೆದರು!?
ತುಮಕೂರು: ಶಾಸಕರೊಬ್ಬರ ಮಗನ ಮೇಲೆಯೇ ಹಲ್ಲೆ ಆಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಶಾಸಕರ ಪುತ್ರನನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು, ಅಡ್ಡಗಟ್ಟಿ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ತುರುವೇಕೆರೆ ಶಾಸಕ, ರಾಜ್ಯ ಮಸಾಲೆ ಪದಾರ್ಥ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಸಾಲಾ ಜಯರಾಂ ಪುತ್ರ ತೇಜು ಮೇಲೆ ದಾಳಿಗೆ ಸಂಚು ಹಾಕಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗುಬ್ಬಿ ತಾಲೂಕು ನೆಟ್ಟಿಕೆರೆ ಕ್ರಾಸ್ ಬಳಿ ಕಾರಿನಲ್ಲಿ ಹಿಂಬಾಲಿಸಿಕೊಂಡ ಬಂದ ಹಂತಕರ ಗುಂಪು, ಶಾಸಕರ ಪುತ್ರನಿದ್ದ ಕಾರನ್ನು ಅಡ್ಡಗಟ್ಟಿ … Continue reading ಶಾಸಕರ ಪುತ್ರನ ಮೇಲೆಯೇ ಹಲ್ಲೆ; ಕಾರನ್ನು ಹಿಂಬಾಲಿಸಿಕೊಂಡು ಬಂದು ಕಪಾಳಕ್ಕೆ ಹೊಡೆದರು!?
Copy and paste this URL into your WordPress site to embed
Copy and paste this code into your site to embed