ಸಂಗೀತ ನಿರ್ದೇಶಕ ಡಾ.ಕಿರಣ್ ತೋಟಂಬೈಲ್ ಮೇಲೆ ರಾಡ್ನಿಂದ ಹಲ್ಲೆ, ತಲೆಗೆ ಗಾಯ
ಬೆಂಗಳೂರು: ಸಂಗೀತ ನಿರ್ದೇಶಕ, ಡಾ.ಕಿರಣ್ ತೋಟಂಬೈಲ್ ಅವರ ಮೇಲೆ ದುಷ್ಕರ್ಮಿಗಳು ರಾಡ್ನಿಂದ ಹಲ್ಲೆ ಮಾಡಿದ್ದು, ಅವರ ತಲೆಗೆ ಗಾಯವಾಗಿದೆ. ನಿನ್ನೆ ತಡರಾತ್ರಿ ಈ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಾ.ಕಿರಣ್ ಅವರು ನಿನ್ನೆ ಸಂಚಾರಿ ವಿಜಯ್ ಅವರ ಜನ್ಮದಿನ ಪ್ರಯುಕ್ತ ಬೆಂಗಳೂರಿನ ರಾಜರಾಜೇಶ್ವರಿನಗರದ ಗೆಳೆಯರ ಮನೆಯಲ್ಲಿ ‘ಉಸಿರು’ ತಂಡ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಮರಳುತ್ತಿರುವಾಗ ಈ ಘಟನೆ ನಡೆದಿದೆ. ತಡರಾತ್ರಿ 2.30ರ ಸುಮಾರಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ಐವರು ಸರಳಿನಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮವಾಗಿ … Continue reading ಸಂಗೀತ ನಿರ್ದೇಶಕ ಡಾ.ಕಿರಣ್ ತೋಟಂಬೈಲ್ ಮೇಲೆ ರಾಡ್ನಿಂದ ಹಲ್ಲೆ, ತಲೆಗೆ ಗಾಯ
Copy and paste this URL into your WordPress site to embed
Copy and paste this code into your site to embed