ಡಿಸಿ ಕಚೇರಿ ಎದುರಲ್ಲೇ ಜಿಪಂ ಸದಸ್ಯನನ್ನು ಕೊಚ್ಚಿದ ದುಷ್ಕರ್ಮಿಗಳು

ಯಾದಗಿರಿ: ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಇಂದು ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳ ಸದ್ದು ಮೊಳಗಿದ್ದು, ಜಿಲ್ಲಾ ಪಂಚಾಯಿತಿಯ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ಭೀಕರ ಹಲ್ಲೆ ಮಾಡಲಾಗಿದೆ. ಸುರಪುರ ತಾಲೂಕಿನ ಖಾನಾಪುರ ಎಸ್.ಎಚ್. ಕ್ಷೇತ್ರದ ಜಿಪಂ ಸದಸ್ಯರಾದ ಮರಿಲಿಂಗಪ್ಪ ಅವರು ಶಾಸಕ ರಾಜೂಗೌಡರ ಪರಮಾಪ್ತ. ಇಂದು ಬೆಳಗ್ಗೆ ಏಕಾಏಕಿ ದಾಳಿ ನಡೆಸಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮರಿಲಿಂಗಪ್ಪರನ್ನು ಮನಸೋಇಚ್ಛೆ ಕೊಚ್ಚಿ ಬಿಸಾಡಿ ಹೋಗಿದ್ದಾರೆ. ಇದನ್ನೂ ಓದಿರಿ VIDEO| ಕರೊನಾಗೆ ಹೆದರಬೇಡಿ: ಪೊಲೀಸರಿಗೆ ಯೋಗ ಟೀಚರ್ ಆಗಿ ಧೈರ್ಯ ತುಂಬಿದ … Continue reading ಡಿಸಿ ಕಚೇರಿ ಎದುರಲ್ಲೇ ಜಿಪಂ ಸದಸ್ಯನನ್ನು ಕೊಚ್ಚಿದ ದುಷ್ಕರ್ಮಿಗಳು