ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ಟಾರ್ಗೆಟ್; ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಗೆಲ್ಲುವ ತಂತ್ರ
| ಚೇತನ್ ಪದ್ಮಸಾಲಿ ಚಿಕ್ಕಮಗಳೂರು ಎರಡು ದಶಕದಿಂದ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಈ ಬಾರಿ ರಾಜ್ಯಾದ್ಯಂತ ಸುದ್ದಿಯಲ್ಲಿದೆ. ಇದಕ್ಕೆ ಎರಡು ಕಾರಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರವಿ ವಿರುದ್ಧ ಕಾಂಗ್ರೆಸ್ನಿಂದ ಕಣಕ್ಕಿಳಿದಿರುವವರು ಅವರದೇ ಪಕ್ಷದ ಸ್ನೇಹಿತ ಎಚ್.ಡಿ.ತಮ್ಮಯ್ಯ. ಜೆಡಿಎಸ್ ಕೂಡ ಕಾಂಗ್ರೆಸ್ ಬೆಂಬಲಿಸಿದ್ದು, ಅಲ್ಲಿಗೆ ಸಿ.ಟಿ. ರವಿ ಟಾರ್ಗೆಟ್ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರದಲ್ಲಿ ಎರಡು ದಶಕಗಳ ನಂತರ ಪ್ರಬಲ … Continue reading ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ಟಾರ್ಗೆಟ್; ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಗೆಲ್ಲುವ ತಂತ್ರ
Copy and paste this URL into your WordPress site to embed
Copy and paste this code into your site to embed