ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ಟಾರ್ಗೆಟ್; ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಗೆಲ್ಲುವ ತಂತ್ರ

| ಚೇತನ್ ಪದ್ಮಸಾಲಿ ಚಿಕ್ಕಮಗಳೂರು ಎರಡು ದಶಕದಿಂದ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಈ ಬಾರಿ ರಾಜ್ಯಾದ್ಯಂತ ಸುದ್ದಿಯಲ್ಲಿದೆ. ಇದಕ್ಕೆ ಎರಡು ಕಾರಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರವಿ ವಿರುದ್ಧ ಕಾಂಗ್ರೆಸ್​ನಿಂದ ಕಣಕ್ಕಿಳಿದಿರುವವರು ಅವರದೇ ಪಕ್ಷದ ಸ್ನೇಹಿತ ಎಚ್.ಡಿ.ತಮ್ಮಯ್ಯ. ಜೆಡಿಎಸ್ ಕೂಡ ಕಾಂಗ್ರೆಸ್ ಬೆಂಬಲಿಸಿದ್ದು, ಅಲ್ಲಿಗೆ ಸಿ.ಟಿ. ರವಿ ಟಾರ್ಗೆಟ್ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರದಲ್ಲಿ ಎರಡು ದಶಕಗಳ ನಂತರ ಪ್ರಬಲ … Continue reading ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ ಟಾರ್ಗೆಟ್; ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಗೆಲ್ಲುವ ತಂತ್ರ