ಕಾಯಂ ಉಪ ತಹಸೀಲ್ದಾರ್ ನಿಯೋಜಿಸಿ

blank

ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ನಾಡಕಚೇರಿಗೆ ಕಾಯಂ ಉಪತಹಸೀಲ್ದಾರ್ ನೇಮಕಗೊಳಿಸುವಂತೆ ಒತ್ತಾಯಿಸಿ ರೈತ ಮುಖಂಡರು ತಹಸೀಲ್ದಾರ್ ಚಂದ್ರಶೇಖರ್ ಶಂಬಣ್ಣ ಗಾಳಿಗೆ ಮನವಿ ಸಲ್ಲಿಸಿದರು.

blank

ಇದನ್ನು ಓದಿ:ರಾತ್ರೋ ರಾತ್ರಿ ತಹಸೀಲ್ದಾರ್‌ ಕಚೇರಿ‌ ಎದುರು ಪ್ರತಿಭಟನೆ ನಡೆಸಿದ ಯಲ್ಲಾಪುರ ನಿವಾಸಿಗಳು

ರೈತ ಮುಖಂಡ ಮೈನಳ್ಳಿ ಕೊಟ್ರೇಶಪ್ಪ ಮಾತನಾಡಿ, ನಾಡಕಚೇರಿಯ ಉಪತಹಸೀಲ್ದಾರ್ ಅವರನ್ನು ಪಟ್ಟಣದ ತಾಲೂಕು ಕಚೇರಿಗೆ ನಿಯೋಜಿಸಿರುವ ಹಿನ್ನೆಲೆಯಲ್ಲಿ ವಾರದಲ್ಲಿ ಕೇವಲ 2 ದಿನ ಲಭ್ಯವಿರುತ್ತಾರೆ.

ಕಾಯಂ ಉಪತಹಸೀಲ್ದಾರ್ ಇಲ್ಲದೆ ಕಡತಗಳ ವಿಲೇವಾರಿ ವಿಳಂಬವಾಗುತ್ತಿದೆ. ರೈತರಿಗೆ ಅಗತ್ಯ ಸೇವೆಗಳು ಲಭ್ಯತೆ ದುಸ್ತರವಾಗಿದೆ. ರೈತರಿಗೆ ದೊರಕಬೇಕಾದ ಪರಿಹಾರ ಮೊತ್ತದಲ್ಲೂ ತಾರತಮ್ಯವಾಗುತ್ತಿದೆ ಎಂದು ದೂರಿದರು. ತಹಸೀಲ್ದಾರ್ ಚಂದ್ರಶೇಖರ್ ಗಾಳಿ ಮಾತನಾಡಿ, ನಾಡಕಚೇರಿಯಲ್ಲಿ ಕಾಯಂ ಸೇವೆ ಸಲ್ಲಿಸುವಂತೆ ಅಗತ್ಯಕ್ರಮ ವಹಿಸಲಾಗುವುದು ಎಂದರು.

Share This Article

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…

ನಿಮ್ಮ ಮುಖದಲ್ಲಿ ಬೇಡದ ಕೂದಲು ಇದೆಯೇ? ಈ ಸಲಹೆಗಳನ್ನು ಅನುಸರಿಸಿ..Unwanted Hair

Unwanted Hair : ಮುಖದ ಮೇಲೆ ಬೇಡದ ಕೂದಲು ಸಾಮಾನ್ಯ ಆದರೆ ಮಹಿಳೆಯರಿಗೆ ಮುಜುಗರದ ಸಮಸ್ಯೆಯಾಗಿದೆ.…

ಕೇವಲ 2 ಚಮಚ ಉಪ್ಪು ಇದ್ದರೆ ಸಾಕು ಮನೆಗೆ ಇರುವೆ, ಜಿರಳೆ ಬರದಂತೆ ತಡೆಯಬಹುದು..| Salt

Salt: ಉಪ್ಪು ಅಡಿಗೆಗೆ ರುಚಿಯನ್ನು ಮಾತ್ರ ನೀಡುವುದಿಲ್ಲ, ಅದು ನಿಮ್ಮ ಅಡುಗೆ ಮನೆಯ ಸ್ವಚ್ಛತೆಗೂ ಸಹಾಯ…