ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಸಿಸ್ಟೆಂಟ್​ ಕಮಾಂಡೆಂಟ್!​

ಬೆಂಗಳೂರು: ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿ ನಿನ್ನೆಯ (ನ.26) ಸಂವಿಧಾನ ದಿನದಂದೇ ಸರ್ಕಾರಿ ಅಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದ್ದಾರೆ. ಸುಹೇಲ್​ ಅಹಮದ್​​ ರಾಜೀನಾಮೆ ನೀಡಿದ ಅಧಿಕಾರಿ. ಆಂತರಿಕ ಭದ್ರತಾ ವಿಭಾಗದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 1ನೇ ಪಡೆಗೆ ಅಸಿಸ್ಟೆಂಟ್​ ಕಮಾಂಡೆಂಟ್​ ಆಗಿದ್ದರು. ಇದೀಗ ಆ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ಫೇಸ್​ಬುಕ್​ ಖಾತೆಯಲ್ಲಿ ರಾಜೀನಾಮೆ ಪತ್ರವನ್ನು ಪೋಸ್ಟ್​ ಮಾಡಿರುವ ಸುಹೇಲ್​ ಅಹಮದ್​​, ದೇಶದಲ್ಲಿ ಪ್ರಜಾಪ್ರಭುತ್ವದ … Continue reading ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿ ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಅಸಿಸ್ಟೆಂಟ್​ ಕಮಾಂಡೆಂಟ್!​