68ನೇ ವಯಸ್ಸಿನಲ್ಲಿ ಮದ್ವೆ ಆಸೆಗೆ ಬಿದ್ದ ವೃದ್ಧನಿಗೆ ಶಾಕ್​! ತನಿಖೆ ವೇಳೆ ಕಿಲಾಡಿ ಲೇಡಿಯ ಕರಾಳತೆ ಬಯಲು

ತಿರುವನಂತಪುರ: ಮದುವೆಯಾಗುವುದಾಗಿ ನಂಬಿಸಿ 68 ವರ್ಷದ ವೃದ್ಧನಿಗೆ ವಂಚನೆ ಮಾಡಿದ ಆರೋಪದ ಮೇಲೆ ನಿನ್ನೆಯಷ್ಟೇ ಬಂಧನವಾಗಿರುವ ಹನಿಟ್ರ್ಯಾಪ್​ ನಿಪುಣೆ ಅಶ್ವಥಿ ಅಚು, ವಿಚಾರಣೆ ವೇಳೆ ಸಾಕಷ್ಟು ಮಾಹಿತಿ ಬಯಲಾಗಿದೆ. ಸಂತ್ರಸ್ತನಿಗೆ ವಯಸ್ಸಾದ ಕಾರಣ ಆತನಿಂದ ಸುಲಭವಾಗಿ ಹಣ ಸುಲಿಗೆ ಮಾಡಬಹುದು ಎಂಬ ದುರುದ್ದೇಶದಿಂದ ವಂಚನೆ ಎಸಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ಅನೇಕ ಪೊಲೀಸರು ಹಾಗೂ ರಾಜಕಾರಣಿಗಳು ಕೂಡ ಆಕೆಯ ಮೋಹದ ಬಲೆಯಲ್ಲಿ ಬಿದ್ದಿದ್ದಾರೆ. ಆದರೆ, ಇಲ್ಲಿಯವರೆಗೆ ಒಂದೇ ಒಂದು ಪ್ರಕರಣ ಮಾತ್ರ ದಾಖಲಾಗಿರುವುದು ಅಚ್ಚರಿಯ ಸಂಗತಿಯಾಗಿದೆ. ಎಲ್ಲ ಪ್ರಕರಣಗಳು ಇತ್ಯರ್ಥವಾಗಿದೆ … Continue reading 68ನೇ ವಯಸ್ಸಿನಲ್ಲಿ ಮದ್ವೆ ಆಸೆಗೆ ಬಿದ್ದ ವೃದ್ಧನಿಗೆ ಶಾಕ್​! ತನಿಖೆ ವೇಳೆ ಕಿಲಾಡಿ ಲೇಡಿಯ ಕರಾಳತೆ ಬಯಲು