ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಗೆ ಪ್ರಿಯಾಂಕಾ ನಾಯಕತ್ವ: ಯುವ ಸಮುದಾಯ ಕೇಂದ್ರೀಕೃತ ಕೈ ಪ್ರಣಾಳಿಕೆ
ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿಎಂ ಅಭ್ಯರ್ಥಿ ನಾನೇ ಎಂದು ನೇರವಾಗಿ ಹೇಳದಿದ್ದರೂ, ‘ಕಾಂಗ್ರೆಸ್ನಲ್ಲಿ ಯಾರ ಮುಖ ನಿಮಗೆ ಹೆಚ್ಚಾಗಿ ಕಾಣುತ್ತಿದೆ’ ಎನ್ನುವ ಮೂಲಕ ಪರೋಕ್ಷವಾಗಿ ಪಕ್ಷದಲ್ಲಿ ನಾಯಕತ್ವ ತನ್ನದೇ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾಧ್ಯಮದವರ ಪ್ರಶ್ನೆಗೆ ಈ ರೀತಿ ಉತ್ತರಿಸಿ ಸಿಎಂ ಅಭ್ಯರ್ಥಿ ಕುರಿತ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ದುರ್ಬಲಗೊಂಡಿರುವುದರಿಂದ ಕಾಂಗ್ರೆಸ್ ಪ್ರಬಲ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಿಲ್ಲ. ಹೀಗಾಗಿ, … Continue reading ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ಗೆ ಪ್ರಿಯಾಂಕಾ ನಾಯಕತ್ವ: ಯುವ ಸಮುದಾಯ ಕೇಂದ್ರೀಕೃತ ಕೈ ಪ್ರಣಾಳಿಕೆ
Copy and paste this URL into your WordPress site to embed
Copy and paste this code into your site to embed