ಸಿಎಂ ಸ್ಥಾನಕ್ಕೆ ಅತಿಶಿ ರಾಜೀನಾಮೆ; ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಪರ್ವೇಶ್​ ವರ್ಮಾ ಬಹುತೇಕ ಆಯ್ಕೆ!

BJP AAP

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಸಿಂಗ್ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಲೆಫ್ಟಿನೆಂಟ್ ಗವರ್ನರ್​ ವಿಕೆ ಸೆಕ್ಸೇನಾ ದೆಹಲಿ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. 70 ಸದಸ್ಯಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 05ರಂದು ಮತದಾನ ನಡೆದಿತ್ತು. ಫೆಬ್ರವರಿ 08ರಂದು ಫಲಿತಾಂಶ ಪ್ರಕಟವಾಗಿತ್ತು.

20154 ಹಾಗೂ 2020ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಬಾರಿಸುವ ಕನಸು ಕಂಡಿದ್ದ ಎಎಪಿಗೆ ದೆಹಲಿ ಜನರು ತಣ್ಣೀರು ಎರೆಚಿದ್ದಾರೆ. 48 ಸ್ಥಾನಗಳ್ಲಿ ಜಯಿಸಿರುವ ಬಿಜೆಪಿ ಸರ್ಕಾರ ರಚಿಸಲಿದ್ದು, ಲೆಫ್ಟಿನೆಂಟ್ ಗವರ್ನರ್ ಬಳಿ ಇಂದು (ಫೆಬ್ರವರಿ 09) ಹಕ್ಕು ಮಂಡಿಸುವ ಸಾಧ್ಯತೆಯಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಬಿಜೆಪಿಯ ಪರ್ವೇಶ್​ ವರ್ಮಾ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಮುಗಿಸಿ, ಮುಂದಿನ ವಾರ ವಾಪಸ್‌ ಆದ ಬಳಿಕ ಬಿಜೆಪಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಫೆಬ್ರವರಿ 10ರಂದು ಫ್ರಾನ್ಸ್‌ಗೆ ಭೇಟಿ ನೀಡಲಿರುವ ಮೋದಿ, ಫೆಬ್ರವರಿ 12ರಿಂದ ಎರಡು ದಿನ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್​; ನಿರೀಕ್ಷೆಯಂತೆ ಟೀಮ್​ ಇಂಡಿಯಾದಲ್ಲಿ ಬದಲಾವಣೆ, ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

ಪಂಜಾಬ್​ ಸಿಎಂ ಆಗಿ ಕೇಜ್ರಿವಾಲ್ ಪದಗ್ರಹಣ? ನಿಜವಾಗುತ್ತ Congress ನಾಯಕರು ನುಡಿದ ಭವಿಷ್ಯ

ಹಾಡಹಗಲೇ ವಿದ್ಯಾರ್ಥಿನಿಯನ್ನು Kidnap ಮಾಡಿದ ಯುವಕರು; ಆರೋಪಿಗಳ ಫೋಟೋ ರಿಲೀಸ್​, ವಿಡಿಯೋ ವೈರಲ್​

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…