ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಲಪಟಾಯಿಸಿದ ಖದೀಮರು; ಲಕ್ಷಾಂತರ ರೂಪಾಯಿ ವಂಚನೆ
ಉಡುಪಿ: ಎಟಿಎಂನಿಂದ ಹಣ ತೆಗೆಯುವುದಾಗಿ ನಂಬಿಸಿ ಗ್ರಾಹಕರಿಂದ ಕಾರ್ಡ್ ಪಡೆದು ಲಕ್ಷಾಂತರ ರೂಪಾಯಿ ಹಣ ಲಪಾಟಿಯಿಸಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 09ರಂದು ಈ ರೀತಿಯ ಮೂರು ಘಟನೆಗಳು ನಡೆದಿದ್ದು, ಬಲ್ಕೀಸ್ ಭಾನು (38), ಚೈತ್ರ (29), ಚಂದ್ರಶೇಖರ (62) ಮೋಸ ಹೋದವರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಜನವರಿ 09 ಬೆಳಗ್ಗೆ … Continue reading ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್ ಲಪಟಾಯಿಸಿದ ಖದೀಮರು; ಲಕ್ಷಾಂತರ ರೂಪಾಯಿ ವಂಚನೆ
Copy and paste this URL into your WordPress site to embed
Copy and paste this code into your site to embed