ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್​ ಲಪಟಾಯಿಸಿದ ಖದೀಮರು; ಲಕ್ಷಾಂತರ ರೂಪಾಯಿ ವಂಚನೆ

ಉಡುಪಿ: ಎಟಿಎಂನಿಂದ ಹಣ ತೆಗೆಯುವುದಾಗಿ ನಂಬಿಸಿ ಗ್ರಾಹಕರಿಂದ ಕಾರ್ಡ್​ ಪಡೆದು ಲಕ್ಷಾಂತರ ರೂಪಾಯಿ ಹಣ ಲಪಾಟಿಯಿಸಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 09ರಂದು ಈ ರೀತಿಯ ಮೂರು ಘಟನೆಗಳು ನಡೆದಿದ್ದು, ಬಲ್ಕೀಸ್ ಭಾನು (38), ಚೈತ್ರ (29), ಚಂದ್ರಶೇಖರ (62) ಮೋಸ ಹೋದವರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜನವರಿ 09 ಬೆಳಗ್ಗೆ … Continue reading ಸಹಾಯ ಮಾಡುವ ನೆಪದಲ್ಲಿ ಎಟಿಎಂ ಕಾರ್ಡ್​ ಲಪಟಾಯಿಸಿದ ಖದೀಮರು; ಲಕ್ಷಾಂತರ ರೂಪಾಯಿ ವಂಚನೆ