‘ಮಮತಾ ನಾಟಕವನ್ನು ಸಿಬಿಐ ತನಿಖೆ ನಡೆಸಿ’ ಎಂದ ಬಂಗಾಳ ಬಿಜೆಪಿ
ಕಲ್ಕತ್ತ: ನಂದಿಗ್ರಾಮದಲ್ಲಿ ಬುಧವಾರ ನಡೆದಿದ್ದ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿರುವ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪಶ್ಚಿಮ ಬಂಗಾಳ ಬಿಜೆಪಿ ಕೇಳಿಕೊಂಡಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್, ಸುಮಾರು ಮುನ್ನೂರಕ್ಕೂ ಹೆಚ್ಚು ಪೊಲೀಸ್ ಭದ್ರತೆ ಇರುವ ಮಮತಾ ಅವರ ಮೇಲೆ ಹಲ್ಲೆ ನಡೆದಿದೆ ಎಂದರೆ ನಂಬಲಾಗುತ್ತಿಲ್ಲ. ಈ ಬಗ್ಗೆ ಸಿಬಿಐ ತನಿಖೆ ನಡೆಸಿದರೆ ಸತ್ಯಾಂಶ ಹೊರ ಬರಲಿದೆ ಎಂದು ಆಗ್ರಹಿಸಿದ್ದಾರೆ. ಈ … Continue reading ‘ಮಮತಾ ನಾಟಕವನ್ನು ಸಿಬಿಐ ತನಿಖೆ ನಡೆಸಿ’ ಎಂದ ಬಂಗಾಳ ಬಿಜೆಪಿ
Copy and paste this URL into your WordPress site to embed
Copy and paste this code into your site to embed