‘ಮಮತಾ ನಾಟಕವನ್ನು ಸಿಬಿಐ ತನಿಖೆ ನಡೆಸಿ’ ಎಂದ ಬಂಗಾಳ ಬಿಜೆಪಿ

ಕಲ್ಕತ್ತ: ನಂದಿಗ್ರಾಮದಲ್ಲಿ ಬುಧವಾರ ನಡೆದಿದ್ದ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿರುವ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪಶ್ಚಿಮ ಬಂಗಾಳ ಬಿಜೆಪಿ ಕೇಳಿಕೊಂಡಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್, ಸುಮಾರು ಮುನ್ನೂರಕ್ಕೂ ಹೆಚ್ಚು ಪೊಲೀಸ್ ಭದ್ರತೆ ಇರುವ ಮಮತಾ ಅವರ ಮೇಲೆ ಹಲ್ಲೆ ನಡೆದಿದೆ ಎಂದರೆ ನಂಬಲಾಗುತ್ತಿಲ್ಲ. ಈ ಬಗ್ಗೆ ಸಿಬಿಐ ತನಿಖೆ ನಡೆಸಿದರೆ ಸತ್ಯಾಂಶ ಹೊರ ಬರಲಿದೆ ಎಂದು ಆಗ್ರಹಿಸಿದ್ದಾರೆ. ಈ … Continue reading ‘ಮಮತಾ ನಾಟಕವನ್ನು ಸಿಬಿಐ ತನಿಖೆ ನಡೆಸಿ’ ಎಂದ ಬಂಗಾಳ ಬಿಜೆಪಿ