ತಂಗಿಯ ಮೇಲೆ ಅಣ್ಣನಿಂದಲೇ ರೇಪ್: ನೋವು ಹೇಳಿಕೊಳ್ಳಲು ಅಜ್ಜಿ ಮನೆಗೆ ಹೋದವಳಿಗೆ ಮತ್ತೊಂದು ಶಾಕ್​!

ಖಮ್ಮಮ್​: ದಿನೇದಿನೆ ಮನುಷ್ಯರಲ್ಲಿ ಮಾನವೀಯತೆ ನಶಿಸಿ ಹೋಗುತ್ತಿದೆಯಾ? ರಕ್ತ ಸಂಬಂಧ ಎಂಬುದನ್ನು ನೋಡದೆ ಮೃಗೀಯ ವರ್ತಿಸುವಂತಹ ಘಟನೆಗಳು, ಮಾನವನ ಮೌಲ್ಯಗಳು ಕುಸಿಯುತ್ತಿವೆ ಎಂಬುದನ್ನು ಎತ್ತಿ ತೋರಿಸುವಂತಹ ಪ್ರಸಂಗಗಳು ಆಗಾಗ ಬೆಳಕಿಗೆ ಬರುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಇದೀಗ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕಾಮುಕ ಸಹೋದರನೊಬ್ಬ ಸ್ವಂತ ಸಹೋದರಿ ಮೇಲೆಯೇ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಭದ್ರಾದ್ರಿ ಕೊಟ್ಟಗುಡೆಮ್​ ಜಿಲ್ಲೆಯಲ್ಲಿ ನಡೆದಿದೆ. ತಂದೆಯಿಲ್ಲದ ಸಂತ್ರಸ್ತೆ ತನ್ನ ತಾಯಿ ಮತ್ತು ಸಹೋದರನ ಜತೆ ವಾಸವಿದ್ದಳು. ಈ … Continue reading ತಂಗಿಯ ಮೇಲೆ ಅಣ್ಣನಿಂದಲೇ ರೇಪ್: ನೋವು ಹೇಳಿಕೊಳ್ಳಲು ಅಜ್ಜಿ ಮನೆಗೆ ಹೋದವಳಿಗೆ ಮತ್ತೊಂದು ಶಾಕ್​!