ಕೇರಳ ಸಚಿವಾಲಯದ ಬೆಂಕಿಯಲ್ಲಿ ಸುಟ್ಟು ಹೋದವೇ ಚಿನ್ನ ಕಳ್ಳ ಸಾಗಾಟದ ದಾಖಲೆಗಳು? ವಿಪಕ್ಷಗಳು ಹೇಳೋದೇನು?
ತಿರುವನಂತಪುರಂ: ಕೇರಳ ಸಚಿವಾಲಯದ ಕಟ್ಟಡದಲ್ಲಿ ಮಂಗಳವಾರ (ಆಗಸ್ಟ್ 25) ಸಂಭವಿಸಿದ ಅಗ್ನಿ ದುರಂತಕ್ಕೆ ಬೇರೆಯದೇ ವ್ಯಾಖ್ಯಾನ ನೀಡಲಾಗುತ್ತಿದೆ. ಮಂಗಳವಾರ ಮಧ್ಯಾಹ್ನ ಸಚಿವಾಲಯದ ಸೌತ್ ಸ್ಯಾಂಡ್ವಿಚ್ ಬ್ಲಾಕ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸಿಎಂ ಕಚೇರಿಗೆ ಸಮೀಪದಲ್ಲಿಯೇ ಈ ಅವಘಡ ಸಂಭವಿಸಿತ್ತು. ಸಾಮಾನ್ಯ ಆಡಳಿತ ವಿಭಾಗದ ಸಿಬ್ಬಂದಿ ಮೇಲ್ಭಾಗದಲ್ಲಿದ್ದ ವೈರಿಂಗ್ನಿಂದ ಏಳುತ್ತಿರುವುದನ್ನು ಗಮನಿಸಿದ್ದರು. ಕೆಲ ಹೊತ್ತಿನಲ್ಲಿಯೇ ಬೆಂಕಿಯೂ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಇದನ್ನೂ ಓದಿ; ಶಾಲಾ- ಕಾಲೇಜು ಮತ್ತೆ ಬಂದ್; ಫ್ಯಾನ್ ಬಳಕೆಗೂ ನಿರ್ಬಂಧ … Continue reading ಕೇರಳ ಸಚಿವಾಲಯದ ಬೆಂಕಿಯಲ್ಲಿ ಸುಟ್ಟು ಹೋದವೇ ಚಿನ್ನ ಕಳ್ಳ ಸಾಗಾಟದ ದಾಖಲೆಗಳು? ವಿಪಕ್ಷಗಳು ಹೇಳೋದೇನು?
Copy and paste this URL into your WordPress site to embed
Copy and paste this code into your site to embed