ಕೇರಳ ಸಚಿವಾಲಯದ ಬೆಂಕಿಯಲ್ಲಿ ಸುಟ್ಟು ಹೋದವೇ ಚಿನ್ನ ಕಳ್ಳ ಸಾಗಾಟದ ದಾಖಲೆಗಳು? ವಿಪಕ್ಷಗಳು ಹೇಳೋದೇನು?

ತಿರುವನಂತಪುರಂ: ಕೇರಳ ಸಚಿವಾಲಯದ ಕಟ್ಟಡದಲ್ಲಿ ಮಂಗಳವಾರ (ಆಗಸ್ಟ್​ 25) ಸಂಭವಿಸಿದ ಅಗ್ನಿ ದುರಂತಕ್ಕೆ ಬೇರೆಯದೇ ವ್ಯಾಖ್ಯಾನ ನೀಡಲಾಗುತ್ತಿದೆ. ಮಂಗಳವಾರ ಮಧ್ಯಾಹ್ನ ಸಚಿವಾಲಯದ ಸೌತ್​ ಸ್ಯಾಂಡ್​ವಿಚ್​ ಬ್ಲಾಕ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸಿಎಂ ಕಚೇರಿಗೆ ಸಮೀಪದಲ್ಲಿಯೇ ಈ ಅವಘಡ ಸಂಭವಿಸಿತ್ತು. ಸಾಮಾನ್ಯ ಆಡಳಿತ ವಿಭಾಗದ ಸಿಬ್ಬಂದಿ ಮೇಲ್ಭಾಗದಲ್ಲಿದ್ದ ವೈರಿಂಗ್​ನಿಂದ ಏಳುತ್ತಿರುವುದನ್ನು ಗಮನಿಸಿದ್ದರು. ಕೆಲ ಹೊತ್ತಿನಲ್ಲಿಯೇ ಬೆಂಕಿಯೂ ಕಾಣಿಸಿಕೊಂಡಿತ್ತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಇದನ್ನೂ ಓದಿ; ಶಾಲಾ- ಕಾಲೇಜು ಮತ್ತೆ ಬಂದ್​; ಫ್ಯಾನ್​ ಬಳಕೆಗೂ ನಿರ್ಬಂಧ … Continue reading ಕೇರಳ ಸಚಿವಾಲಯದ ಬೆಂಕಿಯಲ್ಲಿ ಸುಟ್ಟು ಹೋದವೇ ಚಿನ್ನ ಕಳ್ಳ ಸಾಗಾಟದ ದಾಖಲೆಗಳು? ವಿಪಕ್ಷಗಳು ಹೇಳೋದೇನು?