ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ನಗರದ ಹುಳಿಯಾರು ರಸ್ತೆಯ ಪಕ್ಕದಲ್ಲಿರುವ ಮಂಜುನಾಥ್ ನಗರದಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಜನರಲ್ಲಿನ ಮೂಢನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ಆರೋಪಿಗಳು, ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ. ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನೂ ಬಂಧಿಸಿ, ಹಾವನ್ನು ವಶಕ್ಕೆ ಪಡೆದಿದ್ದಾರೆ. ನಾಗರಘಟ್ಟ ಗ್ರಾಮ ಪಂಚಾಯಿತಿ … Continue reading ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ