ಕಂದಾಯ ಉಪವಿಭಾಗ ಕಚೇರಿ ಸ್ಥಾಪನೆಗೆ ಯತ್ನ

Attempt to set up revenue sub-divisional office

ಬಸವನಬಾಗೇವಾಡಿ: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಂದಾಯ ಉಪವಿಭಾಗ ಕಚೇರಿ ಸ್ಥಾಪನೆಗೆ ಪ್ರಯತ್ನಿಸವುದಾಗಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಸಿ.ಸಿ. ರಸ್ತೆ, ಸಮುದಾಯ ಭವನ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,ಕಂದಾಯ ಉಪವಿಭಾಗ ಕಚೇರಿ ಸ್ಥಾಪಿಸುವುದರಿಂದ ನಾಲ್ಕೆ$ದು ತಾಲೂಕಿನ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು.

ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್​ ಕಾಂಗ್ರೆಸ್​ ಅಧ್ಯ ಸುರೇಶ ಹಾರಿವಾಳ, ಮುಖಂಡರಾದ ಶೇಖರ ಗೊಳಸಂಗಿ, ಸುರೇಶಗೌಡ ಪಾಟೀಲ, ಸಂಗಮೇಶ ಓಲೇಕಾರ, ಶಿವನಗೌಡ ಬಿರಾದಾರ, ಶಂಕರಗೌಡ ಬಿರಾದಾರ, ಬಸವರಾಜ ಕೋಟಿ, ಬಸವರಾಜ ರಾಯಗೊಂಡ, ಜಗದೇವಿ ಗುಂಡಳ್ಳಿ, ಸಂಜೀವ ಕಲ್ಯಾಣಿ, ಪ್ರವಿಣ ಪೂಜಾರಿ, ಶರಣಪ್ಪ ಬೆಲ್ಲದ, ಜಟ್ಟಿಂಗರಾಯ ಮಾಲಗಾರ, ಕಮಲಸಾಬ ಕೊರಬು, ಎಂ.ಡಿ. ಬಳಗಾನೂರ, ಅಲ್ತ್​ಾ ಮುದ್ಧೇಬಿಹಾಳ, ರಫೀಕ್​ ಹೊಕ್ರಾಣಿ, ರಜಕಾ ಬಾಗವಾನ, ಶಬ್ಬಿರ್​ ನದ್​ಾ, ತಹಸೀಲಾರ್​ಯಮನಪ್ಪ ಸೋಮನಕಟ್ಟಿ, ಡಿ.ಎಚ್​ಒ ಸಂಪತ್ತ ಗುಣಾರಿ, ಡಾ.ಸಾಬೀರ ಪಟೇಲ, ಡಾ.ಶ್ರೀ ನಿಕೇತನ ನಾಯಕ, ಡಾ.ಬಸವರಾಜ ಮುತ್ತತ್ತಿ, ತಾಲೂಕು ಆರೋಗ್ಯಾಧಿಕಾರಿ ಡಾ.ಕವಿತಾ ದೊಡ್ಡಮನಿ, ಜಿ.ಪಂ ಎಇಇ ವಿಲಾಸ ರಾಠೋಡ, ಲೋಕೋಪಯೋಗಿ ಇಲಾಖೆಯ ಕಿರಸೂರ, ಪುರಸಭೆ ಮುಖ್ಯಾಧಿಕಾರಿ ರುದ್ರೇಶ ಚಿತ್ತರಗಿ, ಜೆ.ಇ. ಮಾದೇವ ಜಂಬಗಿ, ಸಂತೋಷ ಗೊಡೆನ್ನವರ, ಆನಂದಸ್ವಾಮಿ, ಡಿ.ವೆ.ಎಸ್​.ಪಿ ಬಲ್ಲಪ್ಪ ನಂದಗಾವಿ, ಸಿ.ಪಿ.ಐ ಗುರುಶಾಂತ ದಾಶ್ಯಾಳ ಉಪಸ್ಥಿತರಿದ್ದರು.

 

 

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…