ರಾಣೆಬೆನ್ನೂರು | ರೀಲ್ಸ್ ಮಾಡೋಣ ಎಂದು ಯುವಕನ ಕಣ್ಣಿಗೆ ಬಟ್ಟೆ ಕಟ್ಟಿದಳು; ಸರ್ಪ್ರೈಸ್ ಎನ್ನುತ್ತಲೇ ಕತ್ತು ಕೊಯ್ದಳು!
ರಾಣೆಬೆನ್ನೂರು: ನಿನಗೊಂದು ಸರ್ಪ್ರೈಸ್ ಇದೆ. ಕೈ ಕಟ್ಟಿ ಕಣ್ಣು ಮುಚ್ಚಿಕೊ ಎಂದು ಅಪ್ರಾಪ್ತ ವಯಸ್ಸಿನ ಹುಡುಗಿ ತನ್ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನನ್ನು ಸಿನಿಮಯ ರೀತಿಯಲ್ಲಿ ಕುತ್ತಿಗೆ ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಹೊರವಲಯದ ಸ್ವರ್ಣ ಪಾರ್ಕ್ನಲ್ಲಿ ಶುಕ್ರವಾರ ನಡೆದಿದೆ. ಹರಪನಹಳ್ಳಿ ತಾಲೂಕಿನ ಮೈದೂರ ಗ್ರಾಮದ ದೇವೇಂದ್ರಗೌಡ ಕಾಡನಗೌಡ ಮಂಡಗತ್ತಿ (27) ಹಲ್ಲೆಗೊಳಗಾದ ಯುವಕ. ಈತನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದ ಅಪ್ರಾಪ್ತ ವಯಸ್ಸಿನ ಹುಡುಗಿ ಕೊಲೆಗೆ ಯತ್ನಿಸಿದ ಆರೋಪಿ. ಏ.6ರಂದು ಆಕೆಯ ಜನ್ಮದಿನವಿತ್ತು. … Continue reading ರಾಣೆಬೆನ್ನೂರು | ರೀಲ್ಸ್ ಮಾಡೋಣ ಎಂದು ಯುವಕನ ಕಣ್ಣಿಗೆ ಬಟ್ಟೆ ಕಟ್ಟಿದಳು; ಸರ್ಪ್ರೈಸ್ ಎನ್ನುತ್ತಲೇ ಕತ್ತು ಕೊಯ್ದಳು!
Copy and paste this URL into your WordPress site to embed
Copy and paste this code into your site to embed