ಪತಿ ವಿರುದ್ಧ ಕೊಲೆಯತ್ನ ಪ್ರಕರಣ

blank

ಕಾಸರಗೋಡು: ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಡೂರು ನಿವಾಸಿ ಕಲಂದರ್ ಶಾಫಿ ಎಂಬಾತನ ವಿರುದ್ಧ ಬದಿಯಡ್ಕ ಠಾಣೆ ಪೊಲೀಸರು ಕೊಲೆ ಯತ್ನ ಕೇಸ್ ದಾಖಲಿಸಿಕೊಂಡಿದ್ದಾರೆ. ಕಲಂದರ್ ಶಾಫಿಯ ಪತ್ನಿ ಕುಂಬ್ಡಾಜೆ ಬೆಳಿಂಜ ನಿವಾಸಿ ಸಾಜಿದಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಕಲಂದರ್‌ಶಾಫಿ-ಸಾಜಿದಾ ವಿವಾಹ 2019ರಲ್ಲಿ ನಡೆದಿದ್ದು, ನಂತರ ಪತಿ ಹಾಗೂ ಇತರ ಇಬ್ಬರು ಹೆಚ್ಚಿನ ವರದಕ್ಷಿಣೆ ತಂದುಕೊಡುವಂತೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಾರೆ. ಅಲ್ಲದೆ ನೀರ್ಚಾಲು ಮುಗು ರಸ್ತೆಯ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಆರಂಭಿಸಿದ ನಂತರ ಪತಿ, ಇನ್ನೊಬ್ಬ ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದನ್ನು ಪ್ರಶ್ನಿಸಿದ ಪತ್ನಿಯ ಮೇಲೆ ಪತಿ ಹಾಗೂ ಇತರ ಇಬ್ಬರು ಸೇರಿ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

blank

ಪೋಕ್ಸೋ ಅಪರಾಧಿಗೆ ಜೀವಾವಧಿ

ನ.21ಕ್ಕೆ ‘ದುರ್ಗಾ ಗಾರ್ಡನ್’ ಶುಭಾರಂಭ

 

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…