More

    ಆದಿತ್ಯ ಠಾಕ್ರೆಗೆ ಜೀವ ಬೆದರಿಕೆ ಸಂದೇಶ: ಬೆಂಗಳೂರು ಯುವಕ ಬಂಧನ

    ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಪುತ್ರ ಹಾಗೂ ಸಚಿವ ಆದಿತ್ಯ ಠಾಕ್ರೆಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ಜೈಸಿಂಗ್ ರಜಪೂತ್ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ, ಕರೆ ಸ್ವೀಕರಿಸದ ನಂತರ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.

    ಇದೊಂದು ಗಂಭೀರ ವಿಚಾರವಾಗಿದೆ. ಅಧಿಕಾರ ಕಳೆದುಕೊಂಡ ನಂತರ ಕೆಲ ಸಂಘಟನೆಗಳು ಈ ರೀತಿಯಲ್ಲಿ ವರ್ತಿಸುತ್ತಿವೆ. ಗೃಹ ಇಲಾಖೆ ತನಿಖೆ ನಡೆಸಲಿದ್ದು, ಇದರ ಹಿಂದಿರುವವರನ್ನು ಕಂಡುಹಿಡಿಯಲಿದೆ. ಅವರನ್ನು ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    ಜೈಲಿನಲ್ಲಿದ್ದೇ ಸಂಪಾದಿಸಿದ 215 ಕೋಟಿ ರೂ! ಬಾಲಿವುಡ್‌ ಬೆಡಗಿಯರು ಈತನ ಬುಟ್ಟಿಗೆ… ಖತರ್ನಾಕ್‌ ಖದೀಮನ ರೋಚಕ ಸ್ಟೋರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts