‘ಆಗಸ್ಟ್​ 5’ ‘ಆಗಸ್ಟ್​ 15’- ಈ ಬಾರಿ ಪ್ರಧಾನಿ ನರೇಂದ್ರ ಮೋದಿಯನ್ನು ಪರೋಕ್ಷವಾಗಿ ವಿರೋಧಿಸಿದ ದೀದಿ

ಕೋಲ್ಕತ್ತ: ಶ್ರೀರಾಮಮಂದಿರ ಭೂಮಿಪೂಜೆಯ ಬಗ್ಗೆ ಹಲವು ಪ್ರತಿಪಕ್ಷಗಳ ನಾಯಕರು ಒಂದೊಂದು ಹೇಳಿಕೆ ನೀಡಿದ್ದರೂ ಕೂಡ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒಂದೂ ಮಾತಾಡಿರಲಿಲ್ಲ. ಅಷ್ಟಕ್ಕೂ ಕಳೆದ ಲೋಕಸಭಾ ಚುನಾವಣೆ ವೇಳೆ ಜೈ ಶ್ರೀರಾಮ್​ ಎಂಬ ಘೋಷವಾಕ್ಯದ ಸಲುವಾಗಿಯೇ ಪಶ್ಚಿಮಬಂಗಾಳದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿತ್ತು ಎಂಬುದನ್ನೂ ಮರೆಯುವಂತಿಲ್ಲ. ಮಮತಾ ಬ್ಯಾನರ್ಜಿ ಎದುರು ಜೈ ಶ್ರೀರಾಮ್​ ಎಂದವನನ್ನು ಬಂಧಿಸಿದ ಘಟನೆ ನಡೆದಿತ್ತು. ಹಾಗೇ ಆಗಸ್ಟ್​ 5ರಂದು ಪ್ರಧಾನಿ ನರೇಂದ್ರ ಮೋದಿಯವರು ಜೈ ಸಿಯಾ ರಾಮ್​ ಎಂದು ಭಾಷಣ ಪ್ರಾರಂಭಿಸಿ, ನಂತರ … Continue reading ‘ಆಗಸ್ಟ್​ 5’ ‘ಆಗಸ್ಟ್​ 15’- ಈ ಬಾರಿ ಪ್ರಧಾನಿ ನರೇಂದ್ರ ಮೋದಿಯನ್ನು ಪರೋಕ್ಷವಾಗಿ ವಿರೋಧಿಸಿದ ದೀದಿ