ಅನ್ಯಾಯದ ವಿರುದ್ಧ ಸಿಡಿದೆದ್ದ ಆಟೋ ಡಾಕ್ಟರ್ ಈಗ ಕುಟುಂಬ ಕಲ್ಯಾಣಾಧಿಕಾರಿ

ದಾವಣಗೆರೆ: ಮೇಲಧಿಕಾರಿಗಳ ಕಿರುಕುಳಕ್ಕೆ ನಲುಗಿ ಹೆಚ್ಚು-ಕಡಿಮೆ ಕಳೆದೊಂದು ವರ್ಷದಿಂದ ವನವಾಸ ಅನುಭವಿಸಿದ್ದ, ಆಟೋ ಚಾಲನೆ ಮೂಲಕ ತಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ವೈದ್ಯಾಧಿಕಾರಿಯ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ವೈದ್ಯಾಧಿಕಾರಿ ಡಾ.ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ದಾವಣಗೆರೆಯಲ್ಲಿ ಆಟೋ ಓಡಿಸುವ ಮೂಲಕ ಆಟೋ ಡಾಕ್ಟರ್ ಎನಿಸಿಕೊಂಡಿದ್ದ ರವೀಂದ್ರನಾಥ್ ಇದೀಗ ಮೂಲ ವೃತ್ತಿಗೆ ಮರಳಿದ್ದಾರೆ. ಮತ್ತೆ ಜಿಲ್ಲಾಮಟ್ಟದ ಅಧಿಕಾರಿಯನ್ನಾಗಿ ಸ್ಥಳ ನಿಯುಕ್ತಿ ಮಾಡಿರುವುದಕ್ಕೆ ಖುಷಿಯಾಗಿದೆ.ವಿಳಂಬವಾಗಿಯಾದರೂ … Continue reading ಅನ್ಯಾಯದ ವಿರುದ್ಧ ಸಿಡಿದೆದ್ದ ಆಟೋ ಡಾಕ್ಟರ್ ಈಗ ಕುಟುಂಬ ಕಲ್ಯಾಣಾಧಿಕಾರಿ