ಆಟೋ ಚಾಲಕನ ಕೊನೇ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪರಿಹಾರ ನೀಡಿದ ಮಾಜಿ ಸಿಎಂ ಎಚ್​ಡಿಕೆ

ರಾಮನಗರ: ನನ್ನ ಅಂತ್ಯಕ್ರಿಯೆಯಲ್ಲಿ ನೀವು ಭಾಗಿಯಾಗಬೇಕೆಂದು ಸಾವಿಗೂ ಮುನ್ನ ಡೆತ್​ನೋಟ್​ ಬರೆದಿಟ್ಟು ಕೊನೆಯುಸಿರೆಳೆದಿದ್ದ ಆಟೋ ಚಾಲಕನ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕನ ಕೊನೆಯ ಆಸೆಯನ್ನು ನೆರವೇರಿಸಿದರು. ಆಟೋ ಚಾಲಕ ಜಯರಾಮು ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದರು. ರಾಮನಗರ ತಾಲೂಕಿನ ಬೊಮ್ಮಚನಹಳ್ಳಿ ಗ್ರಾಮದಲ್ಲಿ ನಡೆದ ಅವರ ಅಂತಿಮ ಸಂಸ್ಕಾರದಲ್ಲಿ ಎಚ್​.ಡಿ. ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್​ ಕುಮಾರಸ್ವಾಮಿ​ ಜತೆ ಭಾಗವಹಿಸಿದರು. ಇದನ್ನೂ ಓದಿ: ಪಂಚರ್​ ಟೈಯರ್​ನಲ್ಲೇ ಪತ್ನಿ ಮನೆಗೆ … Continue reading ಆಟೋ ಚಾಲಕನ ಕೊನೇ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪರಿಹಾರ ನೀಡಿದ ಮಾಜಿ ಸಿಎಂ ಎಚ್​ಡಿಕೆ