ಆಟೋ ಚಾಲಕನ ಕೊನೇ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪರಿಹಾರ ನೀಡಿದ ಮಾಜಿ ಸಿಎಂ ಎಚ್ಡಿಕೆ
ರಾಮನಗರ: ನನ್ನ ಅಂತ್ಯಕ್ರಿಯೆಯಲ್ಲಿ ನೀವು ಭಾಗಿಯಾಗಬೇಕೆಂದು ಸಾವಿಗೂ ಮುನ್ನ ಡೆತ್ನೋಟ್ ಬರೆದಿಟ್ಟು ಕೊನೆಯುಸಿರೆಳೆದಿದ್ದ ಆಟೋ ಚಾಲಕನ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕನ ಕೊನೆಯ ಆಸೆಯನ್ನು ನೆರವೇರಿಸಿದರು. ಆಟೋ ಚಾಲಕ ಜಯರಾಮು ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದರು. ರಾಮನಗರ ತಾಲೂಕಿನ ಬೊಮ್ಮಚನಹಳ್ಳಿ ಗ್ರಾಮದಲ್ಲಿ ನಡೆದ ಅವರ ಅಂತಿಮ ಸಂಸ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಜತೆ ಭಾಗವಹಿಸಿದರು. ಇದನ್ನೂ ಓದಿ: ಪಂಚರ್ ಟೈಯರ್ನಲ್ಲೇ ಪತ್ನಿ ಮನೆಗೆ … Continue reading ಆಟೋ ಚಾಲಕನ ಕೊನೇ ಆಸೆಯಂತೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಪರಿಹಾರ ನೀಡಿದ ಮಾಜಿ ಸಿಎಂ ಎಚ್ಡಿಕೆ
Copy and paste this URL into your WordPress site to embed
Copy and paste this code into your site to embed