ಹಾರ್ನ್​ ಮಾಡಿದ್ದಕ್ಕೆ ಆಟೋ ಚಾಲಕನ ಹತ್ಯೆ

ಚೆನ್ನೈ: ಹಾರ್ನ್​​ ಮಾಡಿ ದಾರಿ ಬಿಡುವಂತೆ ಹೇಳಿದ್ದಕ್ಕೆ ಗುಂಪೊಂದು ಆಟೋ ಚಾಲಕನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ರಾಜಧಾನಿ ಚೆನ್ನೈನ ಅಂಬತ್ತೂರು ಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಾಮೇಶ್​(25)ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಈತನ ಅಣ್ಣ ಸತೀಶ್​(29) ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಅಪ್ರಾಪ್ತ ವಯಸ್ಕರರು ಸೇರಿದಂತೆ ಎಂಟು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರು ಸೂರ್ಯ(23), ಗೌತಮ್(22),ಅಜಯ್(22), ಅಜಯ್(22), ರಿಯಾಜ್(19), ಕತಿರೇಸನ್(19), ನವೀನ್ ಕುಮಾರ್(18) ಹಾಗೂ ಇಬ್ಬರು ಅಪ್ರಾಪ್ತ ವಯಸ್ಕರರು ಎಂದು … Continue reading ಹಾರ್ನ್​ ಮಾಡಿದ್ದಕ್ಕೆ ಆಟೋ ಚಾಲಕನ ಹತ್ಯೆ