3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಗೆ ನೆರವಾದ ಆಟೋ ಚಾಲಕನಿಗೆ ಸನ್ಮಾನ
ದಾವಣಗೆರೆ: ಮದುವೆಗೆ ಬಂದ ಮಹಿಳೆಯೊಬ್ಬರು ವಾಪಸ್ ಮನೆಗೆ ಹೋಗುವಾಗ ಕಳೆದಿಕೊಂಡು ಹೋಗಿದ್ದು ಮೂರೂವರೆ ಲಕ್ಷ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ಪತ್ತೆ ಮಾಡುವಲ್ಲಿ ನಗರದ ಆಟೋ ಚಾಲಕರೊಬ್ಬರು ಪೊಲೀಸರಿಗೆ ನೆರವಾಗಿದ್ದಾರೆ. ಇಲ್ಲಿನ ರಾಮಕೃಷ್ಣ ಹೆಗಡೆ ನಗರದ ಸುಬಾನ್ ಖಲೀಲ್ ಸಾಬ್ ಸಹಾಯ ಮಾಡಿದವರು. ಚಿತ್ರದುರ್ಗದ ಹಿಮ್ಮತ್ ನಗರದ ಅಶ್ಮತ್ ಉನ್ನೀಸಾ ಎಂಬಾಕೆ ಭಾನುವಾರ ದಾವಣಗೆರೆ ನಗರದ ಸುಲ್ತಾನ್ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ನಡೆದ ಸಂಬಂಧಿಕರ ಮದುವೆಗೆ ಆಟೋದಲ್ಲಿ ಬಂದಿದ್ದರು. ಆಟೋದಿಂದ ಇಳಿಯುವಾಗ ಚಿನ್ನದ 2 ನೆಕ್ಲೆಸ್, ಕಿವಿಯೋಲೆಗಳು … Continue reading 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಗೆ ನೆರವಾದ ಆಟೋ ಚಾಲಕನಿಗೆ ಸನ್ಮಾನ
Copy and paste this URL into your WordPress site to embed
Copy and paste this code into your site to embed