2ರೂ. ಚಿಲ್ಲರೆಗೆ ಪ್ರಯಾಣಿಕನ ಕೊಲೆ ಮಾಡಿ 8 ವರ್ಷ ಜೈಲಲ್ಲಿದ್ದ ಆಟೋ ಚಾಲಕನಿಗೆ ಮತ್ತೆ 5 ವರ್ಷ ಜೈಲು!

ಮುಂಬೈ: ಚಿಲ್ಲರೆ ವಿಷಯಕ್ಕೆ ಪ್ರಯಾಣಿಕನ ಹತ್ಯೆ ಮಾಡಿದ್ದ ಆರೋಪದಲ್ಲಿ ಬಂಧಿತನಾಗಿ ಈಗಾಗಲೇ ಎಂಟು ವರ್ಷ ಜೈಲು ವಾಸ ಅನುಭವಿಸಿರುವ ಆಟೋರಿಕ್ಷಾ ಚಾಲಕನಿಗೆ ಮತ್ತೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ‘ನಿನ್ನ ಗಂಡನನ್ನು ಒಂದು ರಾತ್ರಿ ಕಳಿಸು’!: ಅಭಿಮಾನಿಗೆ ನಟಿ ಜೋತಿಕಾ ಕೊಟ್ಟ ಉತ್ತರ ಹೀಗಿತ್ತು ನೋಡಿ.. ಮುಂಬೈನ ಬೋರಿವಲಿ ಪ್ರದೇಶದಲ್ಲಿ 2016ರಲ್ಲಿ ಘಟನೆ ನಡೆದಿತ್ತು. ಆಟೋ ರಿಕ್ಷಾ ಚಾಲಕ ರಾಮಪ್ರವೇಶ ಚೌಹಾಣ್ ಮತ್ತು ಪ್ರಯಾಣಿಕ ಸರ್ಜುಪ್ರಸಾದ್ ನ ನಡುವೆ ಆಟೋ ಬಾಡಿಗೆ ಕೇವಲ 2ರೂ.ಗೆ … Continue reading 2ರೂ. ಚಿಲ್ಲರೆಗೆ ಪ್ರಯಾಣಿಕನ ಕೊಲೆ ಮಾಡಿ 8 ವರ್ಷ ಜೈಲಲ್ಲಿದ್ದ ಆಟೋ ಚಾಲಕನಿಗೆ ಮತ್ತೆ 5 ವರ್ಷ ಜೈಲು!