ಸೇವೆಯಿಂದ ಸಮಾಜಕ್ಕೆ ಮಹತ್ವದ ಅರಿವು

shibira

ಹೆಬ್ರಿ: ಸೇವೆಯ ಮೂಲಕ ಸಮಾಜಕ್ಕೆ ಅರಿವು ಮೂಡಿಸುವಲ್ಲಿ ಎನ್ನೆಸ್ಸೆಸ್ ಶಿಬಿರ ಮಹತ್ವದ ಪಾತ್ರವಹಿಸುತ್ತದೆ. ಅನುಭವ ಮತ್ತು ಪರಿಶ್ರಮಕ್ಕೆ ಎನ್ನೆಸ್ಸೆಸ್ ಹೆಚ್ಚು ಗಮನ ಹರಿಸಲು ಸಹಕಾರಿಯಾಗಿದೆ ಎಂದು ಎಳ್ಳಾರೆ ಲಕ್ಷ್ಮೀ ಜನಾರ್ದನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ದಿನೇಶ್ ಕಿಣಿ ಹೇಳಿದರು.

ಮುನಿಯಾಲು ಸಮೀಪದ ಎಳ್ಳಾರೆ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀ ಜನಾರ್ದನ ದೇವಾಲಯದ ಸಭಾಂಗಣದಲ್ಲಿ ನಿಟ್ಟೆ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕ 33ನೇ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.

ನಿಟ್ಟೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರಕಾಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ಕಡ್ತಲ ಗ್ರಾಪಂ ಅಧ್ಯಕ್ಷ ಸುಕೇಶ್ ಹೆಗ್ಡೆ, ಗ್ರಾಪಂ ಸದಸ್ಯ ದೇವೇಂದ್ರ ಕಾಮತ್, ಮುಖ್ಯಶಿಕ್ಷಕಿ ಅಶ್ವಿನಿ ಸುಕೇಶ್ ಹೆಗ್ಡೆ, ಎನ್ನೆಸ್ಸೆಸ್ ಅಧಿಕಾರಿ ದಿವ್ಯಾಕ್ಷ ಪ್ರಭು, ಸವಿತಾ ಕಾರಂತ್, ದೃತಿ ಗೌಡ ಉಪಸ್ಥಿತರಿದ್ದರು. ದೀಕ್ಷಿತ್ ಪ್ರಾರ್ಥಿಸಿದರು. ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಶ್ವೇತಾ ವಂದಿಸಿದರು.

ಅಶಕ್ತರ ಏಳಿಗೆಗೆ ನಿರಂತರ ಶ್ರಮ

 

ಶಾಮ್‌ಗೆ ಕಾರಂತ ಬಾಲ ಪುರಸ್ಕಾರ

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…