‘ಯತ್ನಾಳ್ ಮಾನಸಿಕ ಸ್ಥಿತಿ ಸರಿ ಇಲ್ಲ, ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ’
ಶಿವಮೊಗ್ಗ: ಆತ್ಮರತಿಯಲ್ಲಿ ತೊಡಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಸ್ಥಿತಿ ಸರಿ ಇಲ್ಲ. ಶಿವಮೊಗ್ಗದಲ್ಲಿ ಒಳ್ಳೆಯ ಮಾನಸಿಕ ತಜ್ಞರಿದ್ದಾರೆ. ಯತ್ನಾಳ್ ಶಿವಮೊಗ್ಗಕ್ಕೆ ಬರಲಿ. ಅವರಿಗೆ ಒಳ್ಳೆಯ ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕುಟುಕಿದ್ದಾರೆ. ಯತ್ನಾಳ್ ಪದೇಪದೆ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಬಿಎಸ್ವೈ ಸಮರ್ಥ ನಾಯಕರು. ಅವರ ಬದಲಾವಣೆ ಸಾಧ್ಯವಿಲ್ಲ. ಯತ್ನಾಳ್ ಮಾತಿಗೆ ಯಾವ ಬೆಲೆಯೂ ಇಲ್ಲ. ಪಕ್ಷ ಸದ್ಯದಲ್ಲೇ ಅವರ ವಿರುದ್ಧ ಕ್ರಮ … Continue reading ‘ಯತ್ನಾಳ್ ಮಾನಸಿಕ ಸ್ಥಿತಿ ಸರಿ ಇಲ್ಲ, ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ’
Copy and paste this URL into your WordPress site to embed
Copy and paste this code into your site to embed