ಅಯೋಧ್ಯೆ ರಾಮಮಂದಿರ ಗರ್ಭಗುಡಿ ಬಹುತೇಕ ಸಿದ್ಧ: ಜ. 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ
ನವದೆಹಲಿ: ಅಯೋಧ್ಯೆಯಲ್ಲಿ ನಿರ್ವಣವಾಗುತ್ತಿರುವ ಶ್ರೀರಾಮನ ಭವ್ಯ ಮಂದಿರದ ಮೊದಲ ಮಹಡಿಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ದೇವಾಲಯದ ಗರ್ಭಗುಡಿಯೂ ಬಹುತೇಕ ಸಿದ್ಧವಾಗಿದೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ರಾಮಲಾಲ್ಲಾ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ದೀಪಾಲಂಕಾರ ಕಾಮಗಾರಿಯೂ ಪೂರ್ಣಗೊಂಡಿದೆ. ಮುಂದಿನ ಜನವರಿ 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಇದರ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಹೇಳಿದ್ದಾರೆ. ರಾಮನಗರಿ ಅಯೋಧ್ಯೆಯನ್ನು ಅದ್ಧೂರಿಯಾಗಿ ಅಲಂಕರಿಸಲು … Continue reading ಅಯೋಧ್ಯೆ ರಾಮಮಂದಿರ ಗರ್ಭಗುಡಿ ಬಹುತೇಕ ಸಿದ್ಧ: ಜ. 22ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed