More

    ಆಯುಷ್ಮಾನ್ ಕಾರ್ಡ್‌ನಿಂದ ಚಿಕಿತ್ಸೆಗೆ ಅನುಕೂಲ

    ದೇವದುರ್ಗ: ವಿಮುಕ್ತ ದೇವಾದಾಸಿಯರು ಉತ್ತಮ ಆರೋಗ್ಯ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನಿ ಜೀವನ ನಡೆಸಬೇಕು ಎಂದು ದೇವದಾಸಿ ಪುನರ್ವಸತಿ ಯೋಜನೆಯ ಜಿಲ್ಲಾ ಸಂಯೋಜಕಿ ಭಾರತಿ ನಾಯಕ ಹೇಳಿದರು.

    ಇದನ್ನೂ ಓದಿ: ಆಯುಷ್ಮಾನ್ ಭವ ಆರೋಗ್ಯ ಅಭಿಯಾನ 19ರಂದು

    ಜಾಲಹಳ್ಳಿಯಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದರು. ಆಯುಷ್ಮಾನ್ ಕಾರ್ಡ್ ಮಾಡಿಸಿದರೆ ಕುಟುಂಬದ ಸದಸ್ಯರಿಗೆ ಯಾವುದೇ ಕಾಯಿಲೆ ಬಂದರೂ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ. 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗೆ ಉಚಿತ ಆರೋಗ್ಯ ಸೇವೆ ಪಡೆಯಬಹುದು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts