14ರಂದು ಪರಕ್ಕಿಲ ಕ್ಷೇತ್ರದಲ್ಲಿ ಅಯ್ಯಪ್ಪ ಭಜನೋತ್ಸವ

ಮಧೂರು: ಮಧೂರು ಶ್ರೀ ಅಯ್ಯಪ್ಪ ಭಜನಾ ಸಮಿತಿ ವತಿಯಿಂದ ಡಿ.14ರಂದು ಶನಿವಾರ ಪರಕ್ಕಿಲ ಶ್ರೀ ಮಹಾದೇವ ಶಾಸ್ತಾ ವಿನಾಯಕ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಭಜನಾ ಉತ್ಸವ ನಡೆಯಲಿದೆ.

ಮುಂಜಾನೆ 5ಕ್ಕೆ ಶರಣು ಸ್ತುತಿಯ ಮೂಲಕ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬಳಿಕ ಗಣಪತಿ ಹೋಮ, ಪೂಜೆ, ಮಧ್ಯಾಹ್ನ ಮಹಾಪೂಜೆ , ಅಯ್ಯಪ್ಪ ಭಿಕ್ಷೆ , ಸಂಜೆ 6ರಿಂದ ಭಜನೆ, 9ಕ್ಕೆ ಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12.45ರಿಂದ ರಾಗಮಾಲಿಕಾ ಮ್ಯೂಸಿಕಲ್ಸ್ ನೆಲ್ಲಿಕಟ್ಟೆ ಸಾದರಪಡಿಸುವ ಶ್ರೀದೇವಿ ಎ.ಎಸ್ ಬಳಗದ ಭಕ್ತಿರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಚಿಂಗಾಣಿಗುಡ್ಡೆ ಟ್ಯಾಂಕ್‌ಗೆ ಜಲಭಾಗ್ಯ

ಆರ್ಥಿಕ ಹೊರೆ ನಿವಾರಿಸಲು ಪಂಚ ಗ್ಯಾರಂಟಿ

 

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…