More

    ಬ್ರೇಕ್ ಫೇಲ್: ಅರಣ್ಯಕ್ಕೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್, ಮೂವರಿಗೆ ಗಂಭೀರ ಗಾಯ

    ಮಂಗಳೂರು: ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್ ಬ್ರೇಕ್ ಫೇಲ್ ಆಗಿ ಅರಣ್ಯಕ್ಕೆ ನುಗ್ಗಿದ ಪರಿಣಾಮ 15 ಭಕ್ತರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ಶುಕ್ರವಾರ ಸಂಭವಿಸಿದೆ.

    ಬ್ರೇಕ್ ಫೇಲ್: ಅರಣ್ಯಕ್ಕೆ ನುಗ್ಗಿದ ಅಯ್ಯಪ್ಪ ಮಾಲಾಧಾರಿಗಳಿದ್ದ ಮಿನಿಬಸ್, ಮೂವರಿಗೆ ಗಂಭೀರ ಗಾಯ

    ಬಳ್ಳಾರಿಯ ಜಿಲ್ಲೆಯ ಕೂಡ್ಲೂಗಿ ತಾಲೂಕಿನ 21 ಜನರು ಮಿನಿ ಬಸ್​ನಲ್ಲಿ ಶಬರಿಮಲೆಗೆ ಪ್ರಯಾಣಿಸುತ್ತಿದ್ದರು. ಮಾರ್ಗದಲ್ಲಿ ಬ್ರೇಕ್​ ಫೇಲ್​ ಆಗಿ ಚಾಲಕನ ನಿಯಂತ್ರಣ ತಪ್ಪಿದ ಮಿನಿಬಸ್​ ಅರಣ್ಯಕ್ಕೆ ನುಗ್ಗಿದೆ. 15 ಭಕ್ತರು ಗಾಯಗೊಂಡಿದ್ದು, ಕಕ್ಕಿಂಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

    ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪತಿ, ಅಪ್ಪನ‌ ಶವ ಕಂಡು ಬೆಚ್ಚಿಬಿದ್ದ ಮಗಳು… ಕೊಳ್ಳೇಗಾಲದಲ್ಲಿ ಭೀಕರ ಘಟನೆ

    ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts