ದಿಢೀರ್​ ಖಾತೆ ಬದಲಾವಣೆಗೆ ಇದೇ ಕಾರಣ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಸಿಎಂ ಯಡಿಯೂರಪ್ಪ ಸಚಿವರಿಬ್ಬರ ಖಾತೆಗಳನ್ನು ದಿಢೀರ್​ ಬದಲಾಯಿಸಿದ್ದಾರೆ. ಶ್ರೀರಾಮುಲು ಕೈಯಲ್ಲಿದ್ದ ಆರೋಗ್ಯ ಖಾತೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯನ್ನು ಹಿಂಪಡೆಯುವ ಮೂಲಕ ಬಿಗ್​ ಶಾಕ್​ ಕೊಟ್ಟಿದ್ದಾರೆ. ಈ ಮಹತ್ವದ ಬೆಳವಣಿಗೆ ಭಾರೀ ಸಂಚಲನ ಮೂಡಿಸಿದ್ದು, ಸ್ವತಃ ಶ್ರೀರಾಮುಲು ಕೂಡ ಅಸಮಾಧಾನಗೊಂಡಿದ್ದಾರೆ. ಶ್ರೀರಾಮುಲು ಕೈಯಲ್ಲಿದ್ದ ಆರೋಗ್ಯ ಖಾತೆ ಡಾ.ಸುಧಾಕರ್​ಗೆ ಹೆಗಲಿಗೆ ಬೀಳುತ್ತಿದ್ದಂತೆ ಇದಕ್ಕೆ ಕಾರಣ ಏನಿರಬಹುದೆಂದು ತರಹೇವಾರಿ ಚರ್ಚೆಗಳು ಶುರುವಾಗಿವೆ. ಕೋವಿಡ್​ ನಿಯಂತ್ರಿಸಲು ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ … Continue reading ದಿಢೀರ್​ ಖಾತೆ ಬದಲಾವಣೆಗೆ ಇದೇ ಕಾರಣ: ಡಿ.ಕೆ. ಶಿವಕುಮಾರ್