ದಿಢೀರ್ ಖಾತೆ ಬದಲಾವಣೆಗೆ ಇದೇ ಕಾರಣ: ಡಿ.ಕೆ. ಶಿವಕುಮಾರ್
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಸಿಎಂ ಯಡಿಯೂರಪ್ಪ ಸಚಿವರಿಬ್ಬರ ಖಾತೆಗಳನ್ನು ದಿಢೀರ್ ಬದಲಾಯಿಸಿದ್ದಾರೆ. ಶ್ರೀರಾಮುಲು ಕೈಯಲ್ಲಿದ್ದ ಆರೋಗ್ಯ ಖಾತೆ ಮತ್ತು ಹಿಂದುಳಿದ ವರ್ಗಗಳ ಇಲಾಖೆಯನ್ನು ಹಿಂಪಡೆಯುವ ಮೂಲಕ ಬಿಗ್ ಶಾಕ್ ಕೊಟ್ಟಿದ್ದಾರೆ. ಈ ಮಹತ್ವದ ಬೆಳವಣಿಗೆ ಭಾರೀ ಸಂಚಲನ ಮೂಡಿಸಿದ್ದು, ಸ್ವತಃ ಶ್ರೀರಾಮುಲು ಕೂಡ ಅಸಮಾಧಾನಗೊಂಡಿದ್ದಾರೆ. ಶ್ರೀರಾಮುಲು ಕೈಯಲ್ಲಿದ್ದ ಆರೋಗ್ಯ ಖಾತೆ ಡಾ.ಸುಧಾಕರ್ಗೆ ಹೆಗಲಿಗೆ ಬೀಳುತ್ತಿದ್ದಂತೆ ಇದಕ್ಕೆ ಕಾರಣ ಏನಿರಬಹುದೆಂದು ತರಹೇವಾರಿ ಚರ್ಚೆಗಳು ಶುರುವಾಗಿವೆ. ಕೋವಿಡ್ ನಿಯಂತ್ರಿಸಲು ಆರೋಗ್ಯ ಖಾತೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ … Continue reading ದಿಢೀರ್ ಖಾತೆ ಬದಲಾವಣೆಗೆ ಇದೇ ಕಾರಣ: ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed