ಡಿಜೆ ಹಳ್ಳಿ ಗಲಭೆಕೋರರಿಗೆ ಸರ್ಕಾರದ ಸೌಲಭ್ಯ ಕೊಡದಿರಲು ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ ಬೈರಸಂದ್ರದಲ್ಲಿ ನಡೆದ ದೊಂಬಿ ಪೂರ್ವನಿಯೋಜಿತವಾಗಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಜೈಲಿಗಟ್ಟಬೇಕು. ಗಲಭೆಕೋರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸವಲತ್ತುಗಳನ್ನು ಕಡಿತಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ಬೆಂಗಳೂರಿನ ಗಲಭೆ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಒಂದು ಕೋಮಿನ‌ ನೂರಾರು ಜನರು ಗುಂಪುಗೂಡಿ ದಾಂಧಲೆ ನಡೆಸಿದ್ದರೂ ಶಾಂತಿ ಸಭೆ ಕರೆಯಬೇಕೆಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ … Continue reading ಡಿಜೆ ಹಳ್ಳಿ ಗಲಭೆಕೋರರಿಗೆ ಸರ್ಕಾರದ ಸೌಲಭ್ಯ ಕೊಡದಿರಲು ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಆಗ್ರಹ