ರಾಮೋತ್ಸವ: ಅಹಿತಕರ ಘಟನೆ ಉಂಟಾಗದಂತೆ ಕ್ರಮ ವಹಿಸಲು ರಾಜ್ಯ ಸರಕಾರಕ್ಕೆ ಬಿ.ವೈ.ವಿಜಯೇಂದ್ರ ಒತ್ತಾಯ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಇದೇ 22ರಂದು ನಡೆಯಲಿದೆ. ಆ ದಿನ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 22ರಂದು ಸರಕಾರಿ ರಜೆ ಘೋಷಿಸಲು ಮನವಿ ಮಾಡಿದರು. ಪಿವಿಆರ್ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಇರಲಿದೆ. ಜನರು ಉತ್ತರಾಭಿಮುಖವಾಗಿ 5 ದೀಪ … Continue reading ರಾಮೋತ್ಸವ: ಅಹಿತಕರ ಘಟನೆ ಉಂಟಾಗದಂತೆ ಕ್ರಮ ವಹಿಸಲು ರಾಜ್ಯ ಸರಕಾರಕ್ಕೆ ಬಿ.ವೈ.ವಿಜಯೇಂದ್ರ ಒತ್ತಾಯ