ಬಾಬಾ ಸಾಹೇಬ್ ಮೂರ್ತಿ ಅಪಮಾನಕ್ಕೆ ಖಂಡನೆ

blank

ದೇವದುರ್ಗ: ಮೈಸೂರು ಜಿಲ್ಲೆಯ ವಾಜಮಂಡಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಅಪಮಾನ ಮಾಡಿದ ಘಟನೆ ಖಂಡಿಸಿ ಪಟ್ಟಣದ ತಾಲೂಕು ಆಡಳಿತಸೌಧ ಮುಂದೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಗುರುವಾರ ಪ್ರತಿಭಟನೆ ನಡೆಸಿತು.

blank

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಘಟನೆ ನಡೆದಿದೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ರಾಜ್ಯದಲ್ಲಿ ಇಂಥ ಘಟನೆಗಳು ಪದೇಪದೆ ನಡೆಯುತ್ತಿರುವುದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಹನುಮಂತಪ್ಪ ಮನ್ನಾಪುರ, ಲಿಂಗಪ್ಪ ಗೌಡೂರು, ವಿಶ್ವನಾಥ ಬಲ್ಲಿದವ್, ಮೌನೇಶ ಗಾಣದಾಳ, ಬುರಪ್ಪ ಮರಡ್ಡಿ, ಪ್ರದೀಪ್, ಮೌನೇಶ ಚಪ್ಪಳಕಿ, ಅಬ್ರಹಂ ಕಲಮಲದಿನ್ನಿ, ಯಲ್ಲನಗೌಡ, ಮಹಾಂತೇಶ ಭವಾನಿ, ಹೊನ್ನಪ್ಪ, ಲಕ್ಷ್ಮಣ ಇದ್ದರು.

Share This Article

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…

ದಾಲ್ಚಿನ್ನಿ ಸೇವನೆ ಪುರುಷರ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಯಾಕೆ ಗೊತ್ತಾ? | Cinnamon

Cinnamon: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ದಾಲ್ಚಿನ್ನಿ ಭಾರತೀಯರ ಮನೆಗಳಲ್ಲಿ ಹೆಚ್ಚಾಗಿ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ. ಇದು…

ಬೀದಿ ಬದಿ ಅಂಗಡಿಗಳಿಂದ ಜ್ಯೂಸ್​ ಖರೀದಿಸಿ ಕುಡಿಯುವಾಗ ಎಚ್ಚರ… ಈ ಜ್ಯೂಸ್ ಅತ್ಯಂತ ಅಪಾಯಕಾರಿ! Soft Drinks

Soft Drinks : ದೇಶಾದ್ಯಂತ ಬೇಸಿಗೆಯ ಬಿಸಿ ಸುಡುತ್ತಿದೆ. ಸೂರ್ಯ ಶಾಖದಿಂದ ಬಳಲಿ ಬೆಂಡಾದ ಜನರು…